Tuesday, August 25, 2026
Tuesday, August 25, 2026

S. N. Channabasappa ಮೃತ ಸೈನಿಕ ಮಂಜುನಾಥ್ ಪಾರ್ಥಿವ ಶರೀರ‌ಕ್ಕೆ ಶಿವಮೊಗ್ಗದಲ್ಲಿ ಸಾದರ ನಮನ

Date:

S. N. Channabasappa ಭಾರತೀಯ ವಾಯುಪಡೆಯಲ್ಲಿ ಜೂನಿಯರ್ ವಾರಂಟ್ ಅಧಿಕಾರಿಯಾಗಿ ಕಳೆದ 18 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ದೆಹಲಿಯಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ 36 ವರ್ಷದ ಜಿ.ಎಸ್. ಮಂಜುನಾಥ್ ಅವರು ಪ್ಯಾರಾಟ್ರೂಪರ್ ತರಬೇತಿ ಶಾಲೆಯಲ್ಲಿ ತರಬೇತಿ ವ್ಯಾಯಾಮದ ಸಮಯದಲ್ಲಿ ಅವಘಡ ಸಂಭವಿಸಿ ಹುತಾತ್ಮರಾದ ಅತೀವ ನೋವುಂಟಾಗಿದೆ ಎಂದು ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸೂಚಿಸಿದ್ದಾರೆ.

ದೇಶಸೇವೆಯ ಕರ್ತವ್ಯ ನಡೆಸುತ್ತಿದ್ದ ನಮ್ಮ ಹೆಮ್ಮೆಯ ಯೋಧ ಜಿ.ಎಸ್. ಮಂಜುನಾಥ್ ರವರ ಪಾರ್ಥಿವ ಶರೀರ ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನಿಸಿ, ಯೋಧನ ಆತ್ಮಕ್ಕೆ ಮೋಕ್ಷ ಸಿಗಲಿ ಎಂದು ಪ್ರಾರ್ಥಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...