Wednesday, March 25, 2026
Wednesday, March 25, 2026

Madhu Bangarappa ವಾಯುದಳದ ಅಧಿಕಾರಿ ಮಂಜುನಾಥ್ ಸಾವಿಗೆ ಮಧು ಬಂಗಾರಪ್ಪ ‌ಸಂತಾಪ

Date:

Madhu Bangarappa ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್‌ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಎಸ್.ಬಂಗಾರಪ್ಪನವರು ಸಂತಾಪ ಸೂಚಿಸಿದ್ದಾರೆ.

ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ. ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ.
ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...