Friday, April 10, 2026
Friday, April 10, 2026

ಫೆ. 22, 23 ಹಾಗೂ 24 ರಂದು ಮುಧೋಳ ಹಾಗೂ ಬೆಳಗಲಿಯಲ್ಲಿ ಕವಿ ಚಕ್ರವರ್ತಿ ರನ್ನ ವೈಭವ ಕಾರ್ಯಕ್ರಮ

Date:

ವಿಧಾನಸೌಧದ ಆವರಣದಲ್ಲಿರುವ ನಾಡದೇವಿ ಭುವನೇಶ್ವರಿ ಪ್ರತಿಮೆ ಮುಂಭಾಗದಲ್ಲಿ ಕವಿ ಚಕ್ರವರ್ತಿ ರನ್ನ ವೈಭವದ ‘ರನ್ನರಥ’ಕ್ಕೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಚಾಲನೆ ನೀಡಿದರು.

ಫೆಬ್ರವರಿ 22, 23 ಹಾಗೂ 24 ರಂದು ಮುಧೋಳ ಹಾಗೂ ಬೆಳಗಲಿಯಲ್ಲಿ ಕವಿ ಚಕ್ರವರ್ತಿ ರನ್ನ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರನ್ನ ವೈಭವ 2025 ಸಾಂಸ್ಕೃತಿಕ ಉತ್ಸವದ ಅಂಗವಾಗಿ ಇಂದು‌ ರನ್ನರಥಕ್ಕೆ ಚಾಲನೆ ನೀಡಲಾಯಿತು. ರನ್ನರಥವೂ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಫೆಬ್ರವರಿ 22 ರಂದು ಬೆಳಗಲಿಗೆ ತಲುಪಲಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಜೆ ಟಿ ಪಾಟೀಲ್, ಬಿಬಿ ಚಿಮ್ಮನಕಟ್ಟಿ, ಪರಿಷತ್ ಸದಸ್ಯರಾದ ಪಿ ಹೆಚ್ ಪೂಜಾರ್, ಹನುಮಂತ ನಿರಾಣಿ, ಮಾಜಿ ಸಚಿವ ಅಜಯ್ ಕುಮಾರ್ ಸರ್ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...