Wednesday, May 27, 2026
Wednesday, May 27, 2026

ಫೆ. 22, 23 ಹಾಗೂ 24 ರಂದು ಮುಧೋಳ ಹಾಗೂ ಬೆಳಗಲಿಯಲ್ಲಿ ಕವಿ ಚಕ್ರವರ್ತಿ ರನ್ನ ವೈಭವ ಕಾರ್ಯಕ್ರಮ

Date:

ವಿಧಾನಸೌಧದ ಆವರಣದಲ್ಲಿರುವ ನಾಡದೇವಿ ಭುವನೇಶ್ವರಿ ಪ್ರತಿಮೆ ಮುಂಭಾಗದಲ್ಲಿ ಕವಿ ಚಕ್ರವರ್ತಿ ರನ್ನ ವೈಭವದ ‘ರನ್ನರಥ’ಕ್ಕೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಚಾಲನೆ ನೀಡಿದರು.

ಫೆಬ್ರವರಿ 22, 23 ಹಾಗೂ 24 ರಂದು ಮುಧೋಳ ಹಾಗೂ ಬೆಳಗಲಿಯಲ್ಲಿ ಕವಿ ಚಕ್ರವರ್ತಿ ರನ್ನ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರನ್ನ ವೈಭವ 2025 ಸಾಂಸ್ಕೃತಿಕ ಉತ್ಸವದ ಅಂಗವಾಗಿ ಇಂದು‌ ರನ್ನರಥಕ್ಕೆ ಚಾಲನೆ ನೀಡಲಾಯಿತು. ರನ್ನರಥವೂ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಫೆಬ್ರವರಿ 22 ರಂದು ಬೆಳಗಲಿಗೆ ತಲುಪಲಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಜೆ ಟಿ ಪಾಟೀಲ್, ಬಿಬಿ ಚಿಮ್ಮನಕಟ್ಟಿ, ಪರಿಷತ್ ಸದಸ್ಯರಾದ ಪಿ ಹೆಚ್ ಪೂಜಾರ್, ಹನುಮಂತ ನಿರಾಣಿ, ಮಾಜಿ ಸಚಿವ ಅಜಯ್ ಕುಮಾರ್ ಸರ್ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...