Saturday, December 6, 2025
Saturday, December 6, 2025

Prayag Raj ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್ ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ

Date:

Prayag Raj ಸನಾತನ ಹಿಂದೂ ಧರ್ಮದ ಶ್ರೀಮಂತ ಸಾಂಸ್ಕೃತಿಕ ವೈಭವದ “ಮಹಾ ಕುಂಭಮೇಳ” ಎಂಬ ವಿಶ್ವದರ್ಶನದಲ್ಲಿ ನನ್ನ ಲೋಕಸಭಾ ಕ್ಷೇತ್ರದ ಮಹಾಜನತೆ ಅತ್ಯಂತ ಅತ್ಮ ಸಧ್ಬಾವನ ಹಾಗೂ ಧನ್ಯತಾ ಭಾವದಿಂದ ಭಾಗಿಯಾಗಲಿ ಎಂಬ ಮಹಾದಾಸೆಯಿಂದ ಹೊರಡಿಸಿದ “ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್” ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ ಕೊಟ್ಟು ಯಾತ್ರಾರ್ತಿಗಳನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಆರ್.ಎಸ್.ಎಸ್ ಪ್ರಮುಖರಾದ ಶ್ರೀ ಗಿರೀಶ್ ಕಾರಂತ್ ಅವರು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ನಗರ ಪ್ರಮುಖರು, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...