Monday, February 24, 2025
Monday, February 24, 2025

Prayag Raj ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್ ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ

Date:

Prayag Raj ಸನಾತನ ಹಿಂದೂ ಧರ್ಮದ ಶ್ರೀಮಂತ ಸಾಂಸ್ಕೃತಿಕ ವೈಭವದ “ಮಹಾ ಕುಂಭಮೇಳ” ಎಂಬ ವಿಶ್ವದರ್ಶನದಲ್ಲಿ ನನ್ನ ಲೋಕಸಭಾ ಕ್ಷೇತ್ರದ ಮಹಾಜನತೆ ಅತ್ಯಂತ ಅತ್ಮ ಸಧ್ಬಾವನ ಹಾಗೂ ಧನ್ಯತಾ ಭಾವದಿಂದ ಭಾಗಿಯಾಗಲಿ ಎಂಬ ಮಹಾದಾಸೆಯಿಂದ ಹೊರಡಿಸಿದ “ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್” ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ ಕೊಟ್ಟು ಯಾತ್ರಾರ್ತಿಗಳನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಆರ್.ಎಸ್.ಎಸ್ ಪ್ರಮುಖರಾದ ಶ್ರೀ ಗಿರೀಶ್ ಕಾರಂತ್ ಅವರು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ನಗರ ಪ್ರಮುಖರು, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು...

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ...