Saturday, May 16, 2026
Saturday, May 16, 2026

Prayag Raj ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್ ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ

Date:

Prayag Raj ಸನಾತನ ಹಿಂದೂ ಧರ್ಮದ ಶ್ರೀಮಂತ ಸಾಂಸ್ಕೃತಿಕ ವೈಭವದ “ಮಹಾ ಕುಂಭಮೇಳ” ಎಂಬ ವಿಶ್ವದರ್ಶನದಲ್ಲಿ ನನ್ನ ಲೋಕಸಭಾ ಕ್ಷೇತ್ರದ ಮಹಾಜನತೆ ಅತ್ಯಂತ ಅತ್ಮ ಸಧ್ಬಾವನ ಹಾಗೂ ಧನ್ಯತಾ ಭಾವದಿಂದ ಭಾಗಿಯಾಗಲಿ ಎಂಬ ಮಹಾದಾಸೆಯಿಂದ ಹೊರಡಿಸಿದ “ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್” ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ ಕೊಟ್ಟು ಯಾತ್ರಾರ್ತಿಗಳನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಆರ್.ಎಸ್.ಎಸ್ ಪ್ರಮುಖರಾದ ಶ್ರೀ ಗಿರೀಶ್ ಕಾರಂತ್ ಅವರು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ನಗರ ಪ್ರಮುಖರು, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...