Tuesday, August 25, 2026
Tuesday, August 25, 2026

Prayag Raj ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್ ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ

Date:

Prayag Raj ಸನಾತನ ಹಿಂದೂ ಧರ್ಮದ ಶ್ರೀಮಂತ ಸಾಂಸ್ಕೃತಿಕ ವೈಭವದ “ಮಹಾ ಕುಂಭಮೇಳ” ಎಂಬ ವಿಶ್ವದರ್ಶನದಲ್ಲಿ ನನ್ನ ಲೋಕಸಭಾ ಕ್ಷೇತ್ರದ ಮಹಾಜನತೆ ಅತ್ಯಂತ ಅತ್ಮ ಸಧ್ಬಾವನ ಹಾಗೂ ಧನ್ಯತಾ ಭಾವದಿಂದ ಭಾಗಿಯಾಗಲಿ ಎಂಬ ಮಹಾದಾಸೆಯಿಂದ ಹೊರಡಿಸಿದ “ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್” ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ ಕೊಟ್ಟು ಯಾತ್ರಾರ್ತಿಗಳನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಆರ್.ಎಸ್.ಎಸ್ ಪ್ರಮುಖರಾದ ಶ್ರೀ ಗಿರೀಶ್ ಕಾರಂತ್ ಅವರು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ನಗರ ಪ್ರಮುಖರು, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...