Friday, March 20, 2026
Friday, March 20, 2026

B.Y.Vijayendra ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಖಂಡನೀಯ: ಬಿ.ವೈ.ವಿಜಯೇಂದ್ರ

Date:

B.Y.Vijayendra ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ.

B.Y.Vijayendra ಮರಾಠಿ ಭಾಷೆಯ ಹೆಸರಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ಒತ್ತಾಯಿಸುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ‌ತಾಕೀತು ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...