Tuesday, August 11, 2026
Tuesday, August 11, 2026

B.Y.Vijayendra ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಖಂಡನೀಯ: ಬಿ.ವೈ.ವಿಜಯೇಂದ್ರ

Date:

B.Y.Vijayendra ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ.

B.Y.Vijayendra ಮರಾಠಿ ಭಾಷೆಯ ಹೆಸರಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ಒತ್ತಾಯಿಸುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ‌ತಾಕೀತು ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...