Sunday, February 23, 2025
Sunday, February 23, 2025

Department of School Education ದೇವಾಂಗ ಸಮಾಜದ ಸುವರ್ಣ ಮಹೋತ್ಸವ ಕಟ್ಟಡ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಂಭ್ರಮಾಚರಣೆ

Date:

Department of School Education ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪನವರು ಕುವೆಂಪು ರಂಗಮಂದಿರದಲ್ಲಿ ಮಲೆನಾಡು ದೇವಾಂಗ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ “ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಂಭ್ರಮಾಚರಣೆ” ಕಾರ್ಯಮವನ್ನು ದಿವ್ಯಸಾನಿಧ್ಯ ವಹಿಸಿದ್ದ ಪರಮಪೂಜ್ಯ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀ ಶ್ರೀ ಶಿವಾನಂದ ಸ್ವಾಮೀಜಿಯವರೊಂದಿಗೆ ಉದ್ಘಾಟಿಸಿದರು .

ಬಳಿಕ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆನು. ಸ್ಮರಣ ಸಂಚಿಕೆ ಕೃತಿ ಬಿಡುಗಡೆಗೊಳಿಸಿ, ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

Department of School Education ಕಾರ್ಯಕ್ರಮದಲ್ಲಿ ಮಲೆನಾಡು ದೇವಾಂಗ ಸಮಾಜದ ಅಧ್ಯಕ್ಷರಾದ ಶ್ರೀ ಪಿ.ಆರ್ ಗಿರಿಯಪ್ಪ, ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ, ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ಶ್ರೀನಿವಾಸ್ ಮೂರ್ತಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು...

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ...

B.Y.Vijayendra ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಖಂಡನೀಯ: ಬಿ.ವೈ.ವಿಜಯೇಂದ್ರ

B.Y.Vijayendra ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ...