Tuesday, February 25, 2025
Tuesday, February 25, 2025

Lok Adalat ಮಾರ್ಚ್ 8. ಜಿಲ್ಲೆಯಲ್ಲಿನ ಲೋಕ ಅದಾಲತ್ ಬಗ್ಗೆ ‌ಪೂರ್ವಭಾವಿ ಸಭೆ

Date:

Lok Adalat ಮಾರ್ಚ್ 08ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಸಲು ಉದ್ದೇಶಿಸಿರುವ ಲೋಕ ಅದಾಲತ್ ನ ಪೂರ್ವಸಿದ್ಧತೆಗಳು ಹಾಗೂ ಈಗಾಗಲೇ ನ್ಯಾಯಾಲಯದಲ್ಲಿ ದಾಖಲಾಗಿದ್ದು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಸಾಧ್ಯವಾಗಬಹುದಾದ ಮೊಕದ್ದಮೆಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ. ಮಂಜುನಾಥ ನಾಯ್ಕ್ ಅವರು ನ್ಯಾಯಾಧೀಶರು, ಅಭಿಯೋಜಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಸಂತೋಷ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿವಿಧ ವಿಭಾಗಗಳ ನ್ಯಾಯಾಧೀಶರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hemant CEO ವಿದ್ಯಾರ್ಥಿಗಳೇ ಪರೀಕ್ಷೆಯನ್ನು ಪರಿ ಶ್ರಮದೊಂದಿಗೆ ಎದುರಿಸು.ಕಾಪಿ ಮಾಡಬೇಡಿ- ಎನ್.ಹೇಮಂತ್

Hemant CEO ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ...

Rangayana shimoga ವರ್ತಮಾನದ ತಲ್ಲಣಗಳನ್ನ ಕಟ್ಟಿಕೊಡುವ ನಾಟಕ”ಮೈ ಫ್ಯಾಮಿಲಿ” -ಡಾ.ಮೈತ್ರೇಯಿ ಆದಿತ್ಯ ಪ್ರಸಾದ್.

Rangayana shimoga ಇಂತಹದೊಂದು ನಾಟಕ ನಮ್ಮ ಮಕ್ಕಳಿಂದ ಒಡಗೂಡಿ ಪೋಷಕರವರೆಗೂ ಈಗಿನ...