Saturday, March 1, 2025
Saturday, March 1, 2025

Forest Department ರಸ್ತೆ ಅಗಲೀಕರಣ ಬಗ್ಗೆ ಮರಗಳ ಕಡಿತಲೆ, ಆಯನೂರು ಅರಣ್ಯ ಉಪವಿಭಾಗದಲ್ಲಿ ಸಾರ್ವಜನಿಕರ ಅಹವಾಲಿಗೆ ಅವಕಾಶ

Date:

Forest Department ಅರಣ್ಯ ಇಲಾಖೆ ಆಯನೂರು ಉಪವಿಭಾಗದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಅಡಚಣೆಯಾಗಿರುವ ಮರಗಳನ್ನು ಗುರುತಿಸಿದ್ದು, ಅವುಗಳನ್ನು ಕಡಿಯಲು ಮಾ. 04 ರಂದು ಬೆಳಗ್ಗೆ 11.00ಕ್ಕೆ ಆಯನೂರು ಅರಣ್ಯ ವಲಯ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸಭೆಯನ್ನು ಕರೆಯಲಾಗಿದೆ.
ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಗೆ ಹಾಜರಾಗಿ ಸಲ್ಲಿಸುವುದು ಅಥವಾ ಅರಣ್ಯೇತರ ಪ್ರದೇಶದ ವ್ಯಾಪ್ತಿಯ ಕಡಿತಲೆಗೆ ಸಂಬಂಧಿಸಿದಂತೆ ಉಪ ಅರಣ್ಯ ಸಂರಕ್ಷಣಾದಿಕಾರಿಗಳು, ಶಿವಮೊಗ್ಗ ವಿಭಾಗ ಇಮೇಲ್ dcf.shivamogga@gmail.com, ಇವರಿಗೆ ಹಾಗೂ ಖಾಸಗಿ/ಹಿಡುವಳಿ ಪ್ರದೇಶದಲ್ಲಿ ಬರುವ ಮರಗಳ ಕಡಿತಲೆಗೆ ಸಂಬಂಧಿಸಿದಂತೆ ಆಯನೂರು ಉಪವಿಭಾಗ ಕಚೇರಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಇಮೇಲ್ – acfayanur@gmail.com ಲಿಖಿತ ರೂಪದಲ್ಲಿ ಮಾ. 04 ರೊಳಗಾಗಿ ಸಲ್ಲಿಸುವಂತೆ ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shubhamangal Kalyan Mandira ಸಮಾಜ ಸೇವಕ ವಿನಾಯಕ್ ಬಾಯರಿ ನಿಧನ

Shubhamangal Kalyan Mandira ಶಿವಮೊಗ್ಗದ ವಿನಾಯಕ್ ಬಾಯರಿ(47) ರವರು ಇಂದು...

Annabhagya Yojana ಫೆಬ್ರವರಿ 2025 ರಿಂದ ಜಾರಿಗೆ ಬರುವಂತೆ ಮಾರ್ಚ್2025 ರ ಮಾಹೆಯ ಪಡಿತರದಲ್ಲಿ 5 ಕೆಜಿ ಅಕ್ಕಿ ಸೇರಿಸಿ ವಿತರಣೆ- ಗುರುದತ್ತ ಹೆಗಡೆ

Annabhagya Yojana ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು...

Dr. Gururaj Karajagi ಮಕ್ಕಳಲ್ಲಿನ ಸುಪ್ತ ಸೃಜನಾತ್ಮಕ ಲೇಖನಗಳನ್ನ ‘ಬುಗುರಿ’ ಹೊರತಂದಿದೆ – ಡಾ.ಗುರುರಾಜ ಕರಜಗಿ

Dr. Gururaj Karajagi ಮಕ್ಕಳು ರಜಾ ದಿನಗಳಲ್ಲಿ ಬರೆದ ಅನುಭವ ಸಂಗತಿಗಳನ್ನು...

Karnataka Sanga Shivamogga ಕರ್ನಾಟಕ‌ ಸಂಘದ ಪುಸ್ತಕ ಬಹುಮಾನ-2024 ಯೋಜನೆ. ಮಾಹಿತಿ

Karnataka Sanga Shivamogga ಪ್ರತಿ ವರ್ಷದಂತೆ ಶಿವಮೊಗ್ಗ ಕರ್ನಾಟಕ ಸಂಘವು 2024ನೇ...