Monday, February 2, 2026
Monday, February 2, 2026

Forest Department ರಸ್ತೆ ಅಗಲೀಕರಣ ಬಗ್ಗೆ ಮರಗಳ ಕಡಿತಲೆ, ಆಯನೂರು ಅರಣ್ಯ ಉಪವಿಭಾಗದಲ್ಲಿ ಸಾರ್ವಜನಿಕರ ಅಹವಾಲಿಗೆ ಅವಕಾಶ

Date:

Forest Department ಅರಣ್ಯ ಇಲಾಖೆ ಆಯನೂರು ಉಪವಿಭಾಗದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಅಡಚಣೆಯಾಗಿರುವ ಮರಗಳನ್ನು ಗುರುತಿಸಿದ್ದು, ಅವುಗಳನ್ನು ಕಡಿಯಲು ಮಾ. 04 ರಂದು ಬೆಳಗ್ಗೆ 11.00ಕ್ಕೆ ಆಯನೂರು ಅರಣ್ಯ ವಲಯ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸಭೆಯನ್ನು ಕರೆಯಲಾಗಿದೆ.
ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಗೆ ಹಾಜರಾಗಿ ಸಲ್ಲಿಸುವುದು ಅಥವಾ ಅರಣ್ಯೇತರ ಪ್ರದೇಶದ ವ್ಯಾಪ್ತಿಯ ಕಡಿತಲೆಗೆ ಸಂಬಂಧಿಸಿದಂತೆ ಉಪ ಅರಣ್ಯ ಸಂರಕ್ಷಣಾದಿಕಾರಿಗಳು, ಶಿವಮೊಗ್ಗ ವಿಭಾಗ ಇಮೇಲ್ dcf.shivamogga@gmail.com, ಇವರಿಗೆ ಹಾಗೂ ಖಾಸಗಿ/ಹಿಡುವಳಿ ಪ್ರದೇಶದಲ್ಲಿ ಬರುವ ಮರಗಳ ಕಡಿತಲೆಗೆ ಸಂಬಂಧಿಸಿದಂತೆ ಆಯನೂರು ಉಪವಿಭಾಗ ಕಚೇರಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಇಮೇಲ್ – acfayanur@gmail.com ಲಿಖಿತ ರೂಪದಲ್ಲಿ ಮಾ. 04 ರೊಳಗಾಗಿ ಸಲ್ಲಿಸುವಂತೆ ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...