Tuesday, December 9, 2025
Tuesday, December 9, 2025

Shubhamangal Kalyan Mandira ಸಮಾಜ ಸೇವಕ ವಿನಾಯಕ್ ಬಾಯರಿ ನಿಧನ

Date:

Shubhamangal Kalyan Mandira ಶಿವಮೊಗ್ಗದ ವಿನಾಯಕ್ ಬಾಯರಿ(47) ರವರು ಇಂದು ಅಗಲಿದ್ದಾರೆ. ಆಪ ರಾಮಭಟ್ಟರ ಶಿಷ್ಯರಾಗಿದ್ದ ಇವರು ದೇವಸ್ಥಾನ ಸಮಾಜಮುಖಿ ಕಾರ್ಯಗಳಲ್ಲಿ ಹೇಗೆ ತೊಡಗಿಸಿ ಕೊಳ್ಳಬೇಕೆಂದು ತೋರಿಸಿ ಕೊಟ್ಟಿದ್ದರು.
ಶ್ರೀಯುತರು ಶುಭಮಂಗಳ ಕಲ್ಯಾಣಮಂದಿರದ ಪಕ್ಕದಲ್ಲಿರುವ ಶನೀಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು.
ವೈದಿಕವೃತ್ತಿಯನ್ನು ಬಹಳಷ್ಟು ಶ್ರದ್ಧೆಯಿಂದ ನೆರವೇರಿಸುತ್ತಾ ಹಲವಾರು ಶಿಷ್ಯವೃಂದವನ್ನು ರಚಿಸಿಕೊಂಡಿದ್ದರು. ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತ ಯಜ್ಙ-ಯಾಗವನ್ನು ನೆರವೇರಿಸಿದ್ದರು. ವೇದಬ್ರಹ್ಮ ಎಂದು ಹೆಸರಾಂಕಿತರಾಗಿದ್ದರು. ಜನಮಾನಸದಲ್ಲಿ ಉಳಿಯುವಂತಹ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಚಿರಂಜೀವಿಗಳಾಗಿದ್ದಾರೆ.
ಸಹಾಸ ಕ್ರೀಡೆಗಳ ಬಗ್ಗೆ ಒಲವಿದ್ದ ಇವರು ಬೈಕ್ ಕ್ಲಬ್ ಸದಸ್ಯರಾಗಿ ಹಲವಾರು ರಾಷ್ಟ್ರೀಯ ಅಂತರಾಷ್ಟ್ರೀಯ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು. ನೇಪಾಳಕ್ಕೆ ಬೈಕ್ ನಲ್ಲಿ ಪ್ರವಾಸಕೈಗೊಂಡಿದ್ದರು. ಸೈಕಲ್ ಕ್ಲಬ್ ಸದಸ್ಯರಾಗಿ ಹಲವಾರು ಜಾತಗಳಲ್ಲಿ ಭಾಗವಹಿಸಿದ್ದರು.
Shubhamangal Kalyan Mandira ಇಂದು ಸಂಜೆ ರೋಟರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಅರ್ಚಕವೃಂದ, ಬೈಕ್ ಕ್ಲಬ್, ಯೂತ್ ಹಾಸ್ಟೆಲ್ಸ್, ಸೈಕಲ್ ಕ್ಲಬ್ ಸದಸ್ಯರು, ಭಜನಾ ಮಂಡಳಿ ಸದಸ್ಯರು ಆ.ನಾ.ವಿಜಯೇಂದ್ರ, ಎನ್.ಗೋಪಿನಾಥ್, ವಿನಯ್, ಆದಿತ್ಯಪ್ರಸಾದ್, ಜಿ.ವಿಜಯಕುಮಾರ್, ವಾಗೇಶ್ ಇವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.
ಹಾಗೂ ಹಲವಾರು ಭಕ್ತಾದಿಗಳನ್ನು, ಸ್ನೇಹಿತರನ್ನು, ಬಂಧು ಬಾದವರನ್ನು ಬಿಟ್ಟು ಅಗಲಿದ ಇವರಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...