Saturday, March 1, 2025
Saturday, March 1, 2025

Water Supply and Sewerage Board ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್

Date:

Water Supply and Sewerage Board 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಮಾ.02 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ. ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಿನೋಬನಗರ 100 ಅಡಿ ರಸ್ತೆ ಇಂದಿರಾನಗರ ಬಡಾವಣೆ ಐ.ಜಿ.ಸರ್ಕಲ್ ಹತ್ತಿರ, ಹೊಸಮನೆ ಚರ್ಚ್ ಮುಂಭಾಗ, ಜಯನಗರ ಸರ್ವೋದಯ ಶಾಲೆ, ಬಿ.ಹೆಚ್.ರಸ್ತೆ ಸಹ್ಯಾದ್ರಿ ಕಾಲೇಜಿನ ಗೇಟ್ ನಂ. 1ರ ಎದುರು, ಸ್ವಾಮಿ ವಿವೇಕಾನಂದ ಬಡಾವಣೆ ಗುಡ್‌ಲಕ್ ಸರ್ಕಲ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shubhamangal Kalyan Mandira ಸಮಾಜ ಸೇವಕ ವಿನಾಯಕ್ ಬಾಯರಿ ನಿಧನ

Shubhamangal Kalyan Mandira ಶಿವಮೊಗ್ಗದ ವಿನಾಯಕ್ ಬಾಯರಿ(47) ರವರು ಇಂದು...

Forest Department ರಸ್ತೆ ಅಗಲೀಕರಣ ಬಗ್ಗೆ ಮರಗಳ ಕಡಿತಲೆ, ಆಯನೂರು ಅರಣ್ಯ ಉಪವಿಭಾಗದಲ್ಲಿ ಸಾರ್ವಜನಿಕರ ಅಹವಾಲಿಗೆ ಅವಕಾಶ

Forest Department ಅರಣ್ಯ ಇಲಾಖೆ ಆಯನೂರು ಉಪವಿಭಾಗದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ...

Annabhagya Yojana ಫೆಬ್ರವರಿ 2025 ರಿಂದ ಜಾರಿಗೆ ಬರುವಂತೆ ಮಾರ್ಚ್2025 ರ ಮಾಹೆಯ ಪಡಿತರದಲ್ಲಿ 5 ಕೆಜಿ ಅಕ್ಕಿ ಸೇರಿಸಿ ವಿತರಣೆ- ಗುರುದತ್ತ ಹೆಗಡೆ

Annabhagya Yojana ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು...

Dr. Gururaj Karajagi ಮಕ್ಕಳಲ್ಲಿನ ಸುಪ್ತ ಸೃಜನಾತ್ಮಕ ಲೇಖನಗಳನ್ನ ‘ಬುಗುರಿ’ ಹೊರತಂದಿದೆ – ಡಾ.ಗುರುರಾಜ ಕರಜಗಿ

Dr. Gururaj Karajagi ಮಕ್ಕಳು ರಜಾ ದಿನಗಳಲ್ಲಿ ಬರೆದ ಅನುಭವ ಸಂಗತಿಗಳನ್ನು...