Tuesday, February 3, 2026
Tuesday, February 3, 2026

Department Of Science & Technology ರಾಜ್ಯದ ಎಲ್ಲಾ‌ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ &/ತಾರಾಲಯ‌ ಸ್ಥಾಪನೆ- ಸಚಿವ ಎನ್.ಎಸ್.ಬೋಸರಾಜು

Date:

Department Of Science & Technology ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್‌ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30 ಎಕರೆ ಜಾಗ ಗುರುತಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...