Monday, February 2, 2026
Monday, February 2, 2026

World Obesity Day ಸೈಕಲ್ ಬಳಸಿ,ಬೊಜ್ಜು ಕರಗಿಸಿ ವಿಶ್ವ ಬೊಜ್ಜು ನಿವಾರಣಾ ದಿನಾಚರಣೆಗೆ ಚಾಲನೆ

Date:

World Obesity Day ವಿಶ್ವ ಬೊಜ್ಜು ನಿವಾರಣಾ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಭಾರತೀಯ ವೈದ್ಯಕೀಯ ಸಂಘ ಮತ್ತು ಭಾರತೀಯ ಮಕ್ಕಳ ವೈದ್ಯರ ಸಂಘ ಜಂಟಿಯಾಗಿ ಸೈಕಲ್ ಜಾಥಾ ಹಮ್ಮಿಕೊಂಡಿದ್ದರು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ ನಾಗರಾಜ ನಾಯ್ಕ ಜಾಥಾಗೆ ಚಾಲನೆ ಕೊಟ್ಟರು. ಭಾರತೀಯ ವೈದ್ಯಕೀಯ ಸಂಘದ ಆವರಣದಿಂದ ಹೊರಟು, ಕುವೆಂಪು ರಸ್ತೆಯ ಮೂಲಕ
ಎ ಪಿ ಎಂ ಸಿ, ಫ್ರೀಡಂ ಪಾರ್ಕ್ ತಲುಪಿದ ಜಾಥಾದಲ್ಲಿ ಸದಸ್ಯರು “ಸೈಕಲ್ ಬಳಸಿ, ಬೊಜ್ಜನ್ನು ಕರಗಿಸಿ” ಎಂಬ ಘೋಷಣೆಗಳನ್ನು ಕೂಗುತ್ತಾ ಜನಜಾಗೃತಿಯನ್ನು ಮೂಡಿಸಿದರು.
ಜನ ಸಾಮಾನ್ಯರಲ್ಲಿ ಬೊಜ್ಜಿನಿಂದ ಆರೋಗ್ಯದ ಮೇಲೆ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದರು.ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ ಶ್ರೀಧರ ಎಸ್, ಕಾರ್ಯದರ್ಶಿ ಡಾ ವಿನಯ ಶ್ರೀನಿವಾಸ್, ಭಾರತೀಯ ಮಕ್ಕಳ ವೈದ್ಯರ ಸಂಘದ ಅಧ್ಯಕ್ಷ ಡಾ ಯತೀಶ್, ಕಾರ್ಯದರ್ಶಿ ಡಾ ರಾಜಾರಾಮ್ ಯು ಹೆಚ್, ಖಜಾಂಚಿ ಡಾ ವಿನೋದ್, ಡಾ ಶ್ರೀಕಾಂತ್ ಹೆಗಡೆ, ಡಾ ರವೀಶ್ ಕೆ ಆರ್, ಡಾ ಶಾಂತಲಾ, ಡಾ ವಿನಯ್ ಪಾಟೀಲ್, ಡಾ ಅರುಣ್ ಎಂ ಎಸ್, ಡಾ ಚೇತನ್ ಸಾಗರ್, ಶ್ರೀ ರಾಜೇಂದ್ರ ಪ್ರಸಾದ್ ಜವಳಿ, ಮತ್ತಿತರರು ಜಾಥಾದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...