Sunday, December 7, 2025
Sunday, December 7, 2025

Youth Hostels Association of India ಚಿಕ್ಕಮಗಳೂರು ಜಿಲ್ಲೆ ಹೊರನಾಡಿನಲ್ಲಿ ಬೇಸಿಗೆ ಶಿಬಿರ. ಆಸಕ್ತರಿಗೆ ಇಲ್ಲಿದೆ ಮಾಹಿತಿ

Date:

Youth Hostels Association of India ಚಿಕ್ಕಮಗಳೂರಿನ ಹೊರನಾಡಿನಲ್ಲಿ ಏಪ್ರಿಲ್ 12ರಿಂದ 20ರವರೆಗೆ ದಿಕ್ಸೂಚಿ ಅಡ್ವೆಂಚರ‍್ಸ್ ಶಿವಮೊಗ್ಗ ವತಿಯಿಂದ ವಿಶೇಷ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. 10 ವರ್ಷ ಮೇಲ್ಪಟ್ಟವರು ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕ್ಯಾಂಪಿಂಗ್, ಮ್ಯೂಸಿಕ್, ಫಿಲ್ಮ್, ಗೇಮ್ಸ್, ಟ್ರೆಕ್ಕಿಂಗ್, ಪ್ರಥಮ ಚಿಕಿತ್ಸೆ, ಕ್ರಾಫ್ಟ್ಸ್‌, ಅಡುಗೆ ಸೇರಿದಂತೆ ವೈವಿಧ್ಯ ವಿಷಯಗಳ ಬಗ್ಗೆ ಬೇಸಿಗೆ ಶಿಬಿರದಲ್ಲಿ ಕಲಿಸಲಾಗುತ್ತದೆ. ಇಟ್ಸಿ ಬಿಟ್ಸಿ, ಕಲಾತರಂಗ, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಘಟಕ, ಮಲ್ನಾಡ್ ಓಪನ್ ಗ್ರೂಪ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಗಳ ಸಹಯೋಗದಲ್ಲಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಆಸಕ್ತ 50 ಜನರಿಗೆ ಅವಕಾಶ ಇರಲಿದೆ. ವಿಶೇಷ ಬೇಸಿಗೆ ಶಿಬಿರಕ್ಕೆ ಸಂಬಂಧಿಸಿ ಮಾಹಿತಿಗಾಗಿ ಫ್ವಥಿರಾಜ್ ಗಿರಿಮಾಜಿ 8277314779, ವಿಭಾ 6361993239, ಹರೀಶ್ ಪಂಡಿತ್ 9886422078 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...