Friday, March 14, 2025
Friday, March 14, 2025

Rangayana Shimoga ಮಾರ್ಚ್ 8 & 9 ರಂಗಾಯಣದಿಂದ” ರಂಗೋತ್ಸವ

Date:

Rangayana Shimoga ರಂಗಾಯಣ ಶಿವಮೊಗ್ಗ ಹಾಗೂ ನಮ್ಮ ಹಳ್ಳಿ ಥಿಯೇಟರ್ ಇವರ ಸಹಯೋಗದಲ್ಲಿ ಮಾ.8 ರಿಂದ 9 ರವೆಗೆ ಸಂಜೆ 6.30 ಕ್ಕೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಎರಡು ದಿನಗಳ ರಂಗೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಹೆಗ್ಗೋಡು ರಂಗಕರ್ಮಿಯಾದ ಎಸ್. ಹೆಚ್ ಫಣಿಯಮ್ಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಂಗಾಯಣ ನಿರ್ದೇಶಕರಾದ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದು, ಪೇಸ್ ಯುಎಂಪಿಯು ಕಾಲೇಜಿನ ಹೆಚ್. ಎಲ್. ಡಾ.ಮೈತ್ರೀಯಿ ಆಗಮಿಸುವರು.
ಮಾ.8 ರ ಸಂಜೆ 6.30 ಕ್ಕೆ ಬೈಂದೂರಿನ ಸುರಭಿ ತಂಡದಿAದ ಡಾ.ಕೆ.ಶಿವರಾಮ ಕಾರಂತರ ರಚನೆಯ ಗಣೇಶ್ ಮಂದಾರ್ತಿ ನಿರ್ದೇಶನದ “ಚೋಮನ ದುಡಿ” ಹಾಗೂ ಮಾ.9 ರ ಸಂಜೆ 6.30ಕ್ಕೆ ಬೆಂಗಳೂರಿನ ರಂಗಪಯಣ ತಂಡದಿAದ ಡಾ.ಗಿರೀಶ್ ಕಾರ್ನಾಡ್ ರಚನೆಯ ರಾಜಗುರು ವಿನ್ಯಾಸ ಮತ್ತು ನಿರ್ದೇಶನದ “ಒಂದಾನೊAದು ಕಾಲದಲ್ಲಿ” ನಾಟಕ ಪ್ರದರ್ಶನ ನಡೆಯಲಿದ್ದು, ಟಿಕೆಟ್ ದರ ಪ್ರತಿ ನಾಟಕಕ್ಕೆ ಒಬ್ಬರಿಗೆ ರೂ.30 ಹಾಗೂ ಎರಡು ನಾಟಕಕ್ಕೆ ಸೇರಿ ರೂ. 50 ನಿಗದಿ ಪಡಿಸಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...