Thursday, June 18, 2026
Thursday, June 18, 2026

Rangayana Shimoga ಮಾರ್ಚ್ 8 & 9 ರಂಗಾಯಣದಿಂದ” ರಂಗೋತ್ಸವ

Date:

Rangayana Shimoga ರಂಗಾಯಣ ಶಿವಮೊಗ್ಗ ಹಾಗೂ ನಮ್ಮ ಹಳ್ಳಿ ಥಿಯೇಟರ್ ಇವರ ಸಹಯೋಗದಲ್ಲಿ ಮಾ.8 ರಿಂದ 9 ರವೆಗೆ ಸಂಜೆ 6.30 ಕ್ಕೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಎರಡು ದಿನಗಳ ರಂಗೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಹೆಗ್ಗೋಡು ರಂಗಕರ್ಮಿಯಾದ ಎಸ್. ಹೆಚ್ ಫಣಿಯಮ್ಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಂಗಾಯಣ ನಿರ್ದೇಶಕರಾದ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದು, ಪೇಸ್ ಯುಎಂಪಿಯು ಕಾಲೇಜಿನ ಹೆಚ್. ಎಲ್. ಡಾ.ಮೈತ್ರೀಯಿ ಆಗಮಿಸುವರು.
ಮಾ.8 ರ ಸಂಜೆ 6.30 ಕ್ಕೆ ಬೈಂದೂರಿನ ಸುರಭಿ ತಂಡದಿAದ ಡಾ.ಕೆ.ಶಿವರಾಮ ಕಾರಂತರ ರಚನೆಯ ಗಣೇಶ್ ಮಂದಾರ್ತಿ ನಿರ್ದೇಶನದ “ಚೋಮನ ದುಡಿ” ಹಾಗೂ ಮಾ.9 ರ ಸಂಜೆ 6.30ಕ್ಕೆ ಬೆಂಗಳೂರಿನ ರಂಗಪಯಣ ತಂಡದಿAದ ಡಾ.ಗಿರೀಶ್ ಕಾರ್ನಾಡ್ ರಚನೆಯ ರಾಜಗುರು ವಿನ್ಯಾಸ ಮತ್ತು ನಿರ್ದೇಶನದ “ಒಂದಾನೊAದು ಕಾಲದಲ್ಲಿ” ನಾಟಕ ಪ್ರದರ್ಶನ ನಡೆಯಲಿದ್ದು, ಟಿಕೆಟ್ ದರ ಪ್ರತಿ ನಾಟಕಕ್ಕೆ ಒಬ್ಬರಿಗೆ ರೂ.30 ಹಾಗೂ ಎರಡು ನಾಟಕಕ್ಕೆ ಸೇರಿ ರೂ. 50 ನಿಗದಿ ಪಡಿಸಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...