Monday, February 2, 2026
Monday, February 2, 2026

Samarpan Trust ಮಾರ್ಚ್ 15 & 16 ಸಮರ್ಪಣ್ ಟ್ರಸ್ಟ್ ವತಿಯಿಂದ ಸುಗಮ ಸಂಗೀತ ಕಾರ್ಯಾಗಾರ

Date:

Samarpan Trust ಉದಯೋನ್ಮುಖ ಗಾಯಕರಾಗಲು ಬಯಸುವ ಸಂಗೀತಾಸಕ್ತರಿಗೆ ಪ್ರಸಿದ್ಧ ಗಾಯಕಿ ಸುರೇಖಾ ಹೆಗಡೆಯವರ ಸಂಗೀತ್ ಸಮರ್ಪಣ್ ಟ್ರಸ್ಟ್ ಉತ್ತಮ ಅವಕಾಶವನ್ನು ತೆರೆದಿಟ್ಟಿದ್ದು, ಇದೇ ಮಾ. 15ರ ಶನಿವಾರ, 16ರ ಭಾನುವಾರ ಆರ್‌ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಎರಡು ದಿನಗಳ ಕಾಲ ಧ್ವನಿ ಸಂಸ್ಕರಣ, ಗ್ರಹಿಕೆ, ಜೊತೆಗೆ ಸುಗಮ ಸಂಗೀತದ ಕಲಿಕಾ ಶಿಬಿರ (ಕಾರ್ಯಾಗಾರ) ವನ್ನು ಆಯೋಜಿಸಲಾಗುತ್ತಿದೆ. ನಾಡಿನ ಹೆಸರಾಂತ ಸುಗಮ ಸಂಗೀತಗಾರರಾದ ಪುತ್ತೂರು ನರಸಿಂಹ ನಾಯಕ್, ಪ್ರಸಿದ್ಧ ಪಕ್ಕವಾದ್ಯ ಕಲಾವಿದ ಮ್ಯಾಂಡೋಲಿನ್ ಪ್ರಸಾದ್ ಹಾಗೂ ಟ್ರಸ್ಟ್ನ ಗಾಯಕಿ ಸುರೇಖಾ ಹೆಗಡೆಯವರು ಈ ಸುಗಮ ಸಂಗೀತ ಕಲಿಕಾ ಶಿಬಿರವನ್ನು ನಡೆಸಿಕೊಡಲಿದ್ದಾರೆ.

ಎಲ್ಲ ವಯೋಮಾನದ ಜಿಲ್ಲೆಯ ಗಾಯಕರಾಗಲು ಬಯಸುವ ಸಂಗೀತಾಸಕ್ತರೆಲ್ಲರಿಗೂ ಅವಕಾಶ ತೆರೆದಿದೆ. ಎರಡು ದಿನಗಳ ಈ ಶಿಬಿರಕ್ಕೆ ಒಬ್ಬರಿಗೆ 500ರೂ.ಗಳ (ಮಧ್ಯಾಹ್ನದ ಊಟ ಸೇರಿ) ಶುಲ್ಕ ನಿಗದಿಪಡಿಸಲಾಗಿದೆ.

Samarpan Trust ಆಸಕ್ತರು ತಮ್ಮ ಹೆಸರನ್ನು ಕೂಡಲೇ ನೋಂದಾಯಿಸಿಕೊಳ್ಳುವAತೆ ಕೋರಲಾಗಿದ್ದು, ವಿವರಗಳಿಗೆ 99803 15679 / 94816 62308ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...