Thursday, March 13, 2025
Thursday, March 13, 2025

Samarpan Trust ಮಾರ್ಚ್ 15 & 16 ಸಮರ್ಪಣ್ ಟ್ರಸ್ಟ್ ವತಿಯಿಂದ ಸುಗಮ ಸಂಗೀತ ಕಾರ್ಯಾಗಾರ

Date:

Samarpan Trust ಉದಯೋನ್ಮುಖ ಗಾಯಕರಾಗಲು ಬಯಸುವ ಸಂಗೀತಾಸಕ್ತರಿಗೆ ಪ್ರಸಿದ್ಧ ಗಾಯಕಿ ಸುರೇಖಾ ಹೆಗಡೆಯವರ ಸಂಗೀತ್ ಸಮರ್ಪಣ್ ಟ್ರಸ್ಟ್ ಉತ್ತಮ ಅವಕಾಶವನ್ನು ತೆರೆದಿಟ್ಟಿದ್ದು, ಇದೇ ಮಾ. 15ರ ಶನಿವಾರ, 16ರ ಭಾನುವಾರ ಆರ್‌ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಎರಡು ದಿನಗಳ ಕಾಲ ಧ್ವನಿ ಸಂಸ್ಕರಣ, ಗ್ರಹಿಕೆ, ಜೊತೆಗೆ ಸುಗಮ ಸಂಗೀತದ ಕಲಿಕಾ ಶಿಬಿರ (ಕಾರ್ಯಾಗಾರ) ವನ್ನು ಆಯೋಜಿಸಲಾಗುತ್ತಿದೆ. ನಾಡಿನ ಹೆಸರಾಂತ ಸುಗಮ ಸಂಗೀತಗಾರರಾದ ಪುತ್ತೂರು ನರಸಿಂಹ ನಾಯಕ್, ಪ್ರಸಿದ್ಧ ಪಕ್ಕವಾದ್ಯ ಕಲಾವಿದ ಮ್ಯಾಂಡೋಲಿನ್ ಪ್ರಸಾದ್ ಹಾಗೂ ಟ್ರಸ್ಟ್ನ ಗಾಯಕಿ ಸುರೇಖಾ ಹೆಗಡೆಯವರು ಈ ಸುಗಮ ಸಂಗೀತ ಕಲಿಕಾ ಶಿಬಿರವನ್ನು ನಡೆಸಿಕೊಡಲಿದ್ದಾರೆ.

ಎಲ್ಲ ವಯೋಮಾನದ ಜಿಲ್ಲೆಯ ಗಾಯಕರಾಗಲು ಬಯಸುವ ಸಂಗೀತಾಸಕ್ತರೆಲ್ಲರಿಗೂ ಅವಕಾಶ ತೆರೆದಿದೆ. ಎರಡು ದಿನಗಳ ಈ ಶಿಬಿರಕ್ಕೆ ಒಬ್ಬರಿಗೆ 500ರೂ.ಗಳ (ಮಧ್ಯಾಹ್ನದ ಊಟ ಸೇರಿ) ಶುಲ್ಕ ನಿಗದಿಪಡಿಸಲಾಗಿದೆ.

Samarpan Trust ಆಸಕ್ತರು ತಮ್ಮ ಹೆಸರನ್ನು ಕೂಡಲೇ ನೋಂದಾಯಿಸಿಕೊಳ್ಳುವAತೆ ಕೋರಲಾಗಿದ್ದು, ವಿವರಗಳಿಗೆ 99803 15679 / 94816 62308ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...