Friday, June 13, 2025
Friday, June 13, 2025

Samarpan Trust ಮಾರ್ಚ್ 15 & 16 ಸಮರ್ಪಣ್ ಟ್ರಸ್ಟ್ ವತಿಯಿಂದ ಸುಗಮ ಸಂಗೀತ ಕಾರ್ಯಾಗಾರ

Date:

Samarpan Trust ಉದಯೋನ್ಮುಖ ಗಾಯಕರಾಗಲು ಬಯಸುವ ಸಂಗೀತಾಸಕ್ತರಿಗೆ ಪ್ರಸಿದ್ಧ ಗಾಯಕಿ ಸುರೇಖಾ ಹೆಗಡೆಯವರ ಸಂಗೀತ್ ಸಮರ್ಪಣ್ ಟ್ರಸ್ಟ್ ಉತ್ತಮ ಅವಕಾಶವನ್ನು ತೆರೆದಿಟ್ಟಿದ್ದು, ಇದೇ ಮಾ. 15ರ ಶನಿವಾರ, 16ರ ಭಾನುವಾರ ಆರ್‌ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಎರಡು ದಿನಗಳ ಕಾಲ ಧ್ವನಿ ಸಂಸ್ಕರಣ, ಗ್ರಹಿಕೆ, ಜೊತೆಗೆ ಸುಗಮ ಸಂಗೀತದ ಕಲಿಕಾ ಶಿಬಿರ (ಕಾರ್ಯಾಗಾರ) ವನ್ನು ಆಯೋಜಿಸಲಾಗುತ್ತಿದೆ. ನಾಡಿನ ಹೆಸರಾಂತ ಸುಗಮ ಸಂಗೀತಗಾರರಾದ ಪುತ್ತೂರು ನರಸಿಂಹ ನಾಯಕ್, ಪ್ರಸಿದ್ಧ ಪಕ್ಕವಾದ್ಯ ಕಲಾವಿದ ಮ್ಯಾಂಡೋಲಿನ್ ಪ್ರಸಾದ್ ಹಾಗೂ ಟ್ರಸ್ಟ್ನ ಗಾಯಕಿ ಸುರೇಖಾ ಹೆಗಡೆಯವರು ಈ ಸುಗಮ ಸಂಗೀತ ಕಲಿಕಾ ಶಿಬಿರವನ್ನು ನಡೆಸಿಕೊಡಲಿದ್ದಾರೆ.

ಎಲ್ಲ ವಯೋಮಾನದ ಜಿಲ್ಲೆಯ ಗಾಯಕರಾಗಲು ಬಯಸುವ ಸಂಗೀತಾಸಕ್ತರೆಲ್ಲರಿಗೂ ಅವಕಾಶ ತೆರೆದಿದೆ. ಎರಡು ದಿನಗಳ ಈ ಶಿಬಿರಕ್ಕೆ ಒಬ್ಬರಿಗೆ 500ರೂ.ಗಳ (ಮಧ್ಯಾಹ್ನದ ಊಟ ಸೇರಿ) ಶುಲ್ಕ ನಿಗದಿಪಡಿಸಲಾಗಿದೆ.

Samarpan Trust ಆಸಕ್ತರು ತಮ್ಮ ಹೆಸರನ್ನು ಕೂಡಲೇ ನೋಂದಾಯಿಸಿಕೊಳ್ಳುವAತೆ ಕೋರಲಾಗಿದ್ದು, ವಿವರಗಳಿಗೆ 99803 15679 / 94816 62308ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...