Tuesday, February 3, 2026
Tuesday, February 3, 2026

ಅನಧೀಕೃತ ಜೇನುತುಪ್ಪ & ವಿನೆಗರ್ ತಯಾರಿಕಾ ಘಟಕದ ಮೇಲೆ ದಿಢೀರ್ ದಾಳಿ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲ್ಲತ್ತಿಯ ಕೆಮಿಕಲ್ ಫ್ಯಾಕ್ಟರಿಗೆ ಅಧಿಕಾರಿಗಳು ದಾಳಿ ನಡೆಸಿದರು.

ಸಾಗರದ ಹುಲ್ಲತ್ತಿ ಗ್ರಾಮದಲ್ಲಿ ಇರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡಲಾಗುತ್ತಿತ್ತು.

ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು..

ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂಬ ಕಾನೂನು ಇದ್ದರೂ ಸಹ ಆಹಾರ ವಸ್ತುಗಳ ತಯಾರಿಕೆ ಆರೋಪ ಕೇಳಿಬಂದಿದೆ .

ಹುಲ್ಲತಿ ಗ್ರಾಮದ ಶ್ರೀಧರ ಹೆಗಡೆ ಎಂಬ ವ್ಯಕ್ತಿ ಶ್ವೇತಾ ಕೆಮಿಕಲ್ ಇಂಡಸ್ಟ್ರೀಸ್ ಹಾಗೂ ಶ್ರೇಯಸ್ ಹೋಂ ಇಂಡಸ್ಟ್ರೀಸ್ ಎಂಬ ಹೆಸರಿನಲ್ಲಿ ಈ ಕೆಮಿಕಲ್ ಫ್ಯಾಕ್ಟರಿ ಇದೆ.

ಕಳೆದ 28 ವರ್ಷಗಳಿಂದ ಈ ಘಟಕದಲ್ಲಿ ಕೆಮಿಕಲ್ ವಸ್ತು ತಯಾರಿಕೆ ಮಾಡಲಾಗುತ್ತಿತ್ತು.

ಈಗ ಜೇನುತುಪ್ಪ ಹಾಗೂ ಗೋಬಿ ಮಂಚೋರಿ, ಫ್ರೈಡ್ ರೈಸ್ ಗೆ ಉಪಯೋಗಿಸುವ ವೆನಿಗರ್ ತಯಾರಿಕೆ

ಫ್ಯಾಕ್ಟರಿಯಲ್ಲಿ ಯಾವುದೇ ಅನುಮತಿ ಇಲ್ಲದೆ ಜೇನುತುಪ್ಪ ಹಾಗೂ ಗೋಬಿ ಮಂಚೋರಿ, ಫ್ರೈಡ್ ರೈಸ್ ಗೆ ಉಪಯೋಗಿಸುವ ವೆನಿಗರ್ ತಯಾರಿಕೆ ನಡೆಯುತ್ತಿರುವ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ

ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಮತ್ತು ಸಾಗರ ತಹಸಿಲ್ದಾರ್ ಕಚೇರಿಯ ಅಧಿಕಾರಿಗಳು ದಿಢೀರ್ ದಾಳಿ
ನಡೆಸಿ
ಫ್ಯಾಕ್ಟರಿಯಲ್ಲಿ ಇದ್ದ ಜೇನುತುಪ್ಪ ಹಾಗೂ ವಿನೆಗರ್ ಸೇರಿದಂತೆ ವಿವಿಧ ಪದಾರ್ಥಗಳ ಸ್ಯಾಂಪಲ್ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...