Thursday, May 28, 2026
Thursday, May 28, 2026

ಅನಧೀಕೃತ ಜೇನುತುಪ್ಪ & ವಿನೆಗರ್ ತಯಾರಿಕಾ ಘಟಕದ ಮೇಲೆ ದಿಢೀರ್ ದಾಳಿ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲ್ಲತ್ತಿಯ ಕೆಮಿಕಲ್ ಫ್ಯಾಕ್ಟರಿಗೆ ಅಧಿಕಾರಿಗಳು ದಾಳಿ ನಡೆಸಿದರು.

ಸಾಗರದ ಹುಲ್ಲತ್ತಿ ಗ್ರಾಮದಲ್ಲಿ ಇರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡಲಾಗುತ್ತಿತ್ತು.

ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು..

ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂಬ ಕಾನೂನು ಇದ್ದರೂ ಸಹ ಆಹಾರ ವಸ್ತುಗಳ ತಯಾರಿಕೆ ಆರೋಪ ಕೇಳಿಬಂದಿದೆ .

ಹುಲ್ಲತಿ ಗ್ರಾಮದ ಶ್ರೀಧರ ಹೆಗಡೆ ಎಂಬ ವ್ಯಕ್ತಿ ಶ್ವೇತಾ ಕೆಮಿಕಲ್ ಇಂಡಸ್ಟ್ರೀಸ್ ಹಾಗೂ ಶ್ರೇಯಸ್ ಹೋಂ ಇಂಡಸ್ಟ್ರೀಸ್ ಎಂಬ ಹೆಸರಿನಲ್ಲಿ ಈ ಕೆಮಿಕಲ್ ಫ್ಯಾಕ್ಟರಿ ಇದೆ.

ಕಳೆದ 28 ವರ್ಷಗಳಿಂದ ಈ ಘಟಕದಲ್ಲಿ ಕೆಮಿಕಲ್ ವಸ್ತು ತಯಾರಿಕೆ ಮಾಡಲಾಗುತ್ತಿತ್ತು.

ಈಗ ಜೇನುತುಪ್ಪ ಹಾಗೂ ಗೋಬಿ ಮಂಚೋರಿ, ಫ್ರೈಡ್ ರೈಸ್ ಗೆ ಉಪಯೋಗಿಸುವ ವೆನಿಗರ್ ತಯಾರಿಕೆ

ಫ್ಯಾಕ್ಟರಿಯಲ್ಲಿ ಯಾವುದೇ ಅನುಮತಿ ಇಲ್ಲದೆ ಜೇನುತುಪ್ಪ ಹಾಗೂ ಗೋಬಿ ಮಂಚೋರಿ, ಫ್ರೈಡ್ ರೈಸ್ ಗೆ ಉಪಯೋಗಿಸುವ ವೆನಿಗರ್ ತಯಾರಿಕೆ ನಡೆಯುತ್ತಿರುವ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ

ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಮತ್ತು ಸಾಗರ ತಹಸಿಲ್ದಾರ್ ಕಚೇರಿಯ ಅಧಿಕಾರಿಗಳು ದಿಢೀರ್ ದಾಳಿ
ನಡೆಸಿ
ಫ್ಯಾಕ್ಟರಿಯಲ್ಲಿ ಇದ್ದ ಜೇನುತುಪ್ಪ ಹಾಗೂ ವಿನೆಗರ್ ಸೇರಿದಂತೆ ವಿವಿಧ ಪದಾರ್ಥಗಳ ಸ್ಯಾಂಪಲ್ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...