Friday, March 20, 2026
Friday, March 20, 2026

Urban Development Department ಸಿರಿಮಲ್ಲಿಗೆ ನಿವಾಸಿಗಳ ಸಂಘ ಉದ್ಘಾಟನೆ

Date:

Urban Development Department ಶಿವಮೊಗ್ಗದ‌ಲ್ಲಿ ಸಾಗರ ರಸ್ತೆಯ ಪುರದಾಳ್ ಕ್ರಾಸ್ ನಲ್ಲಿ‌ ತಾ.09-03-25ರ ಭಾನುವಾರ ಸಿರಿಮಲ್ಲಿಗೆ ನಿವಾಸಿಗಳ ಸಂಘ ಉದ್ಘಾಟನೆ ಆಗಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.
ಶಿವಮೊಗ್ಗ ನಗರ ವಿಧಾನ ಸಭಾ ಸದಸ್ಯ ಶ್ರೀ ಎಸ್.ಎನ್.ಚನ್ನಬಸಪ್ಪ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಎಚ್.ಎಸ್.ಸುಂದರೇಶ್, ಜಿಲ್ಲಾಧಿಕಾರಿ ಶ್ರೀಗುರುದತ್ತ ಹೆಗಡೆ, ಜಿಲ್ಲಾ ರಕ್ಚಣಾಧಿಕಾರಿ ಶ್ರಿಜಿ.ಕೆ.ಮಿಥುನ್ ಕುಮಾರ್
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರದ ಶ್ರೀಮತಿ ಕವಿತಾ ಯೋಗಪ್ಪನವರ್ , ಮತ್ತು ಕೃಷಿನಗರ ಬಡಾವಣೆ ಅಧ್ಯಕ್ಷ ಶ್ರೀ ಮಂಜಪ್ಪ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಕೆ ಲೈವ್ ನ್ಯೂಸ್ ಪ್ರಧಾನ ಸಂಪಾದಕ ಡಾ.ಸುಧೀಂದ್ರ ಅವರು ಅಧ್ಯಕ್ಷತೆ ವಹಿಸುವರು.
ಶಿವಮೊಗ್ಗ ನಾಗರಿಕ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ , ಶ್ರೀ ಕೆ.ವಿ.ವಸಂತಕುಮಾರ್
ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...