Sunday, August 2, 2026
Sunday, August 2, 2026

S.N.Chennabasappa ಶಿವಮೊಗ್ಗದ ಪುರದಾಳ್ ಕ್ರಾಸ್ ನಲ್ಲಿ ಸಿರಿಮಲ್ಲಿಗೆ ನಿವಾಸಿಗಳ ಸಂಘ ಉದ್ಘಾಟನೆ

Date:

S.N.Chennabasappa ಶಿವಮೊಗ್ಗದ ಸಾಗರ ರಸ್ತೆಯ ಪುರದಾಳ್ ‌ಕ್ರಾಸ್ ನಲ್ಲಿ ಸಿರಿಮಲ್ಲಿಗೆ ನಿವಾಸಿಗಳ ಸಂಘ ವು ಉದ್ಘಾಟನೆಗೊಂಡಿತು. ಶಿವಮೊಗ್ಗ ನಗರ ವಿಧಾಸಭಾ ಕ್ಷೇತ್ರದ ಸದಸ್ಯರಾದ ಎಸ್.ಎನ್. ಚನ್ನಬಸಪ್ಪ ಅವರು ಉದ್ಘಾಟಿಸಿದರು.
ಬಡಾವಣೆಯ ಫಲಕಕ್ಕೆ ಪುಷ್ಪಾರ್ಚನೆ
ಮಾಡಿ, ಉದ್ಯಾನವನದಲ್ಲಿ ಸಸಿ ನೆಟ್ಟು ನೀರೆರೆದರು.
ನಂತರ ಮಾತನಾಡಿದ ಶಾಸಕರು
ನಿವಾಸಿಗಳ ಸಂಘಕ್ಕೆ ಎಲ್ಲರೀತಿಯ ನೆರವು ಮತ್ತು‌ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನ ಸಿರಿಮಲ್ಲಿಗೆ ನಿವಾಸಿಗಳ ಸಂಘದ ಅಧ್ಯಕ್ಷರಾದ ಡಾ.ಸುಧೀಂದ್ರ ಅವರು ವಹಿಸಿದ್ದರು. ಸಂಘದ ಗೌರವಾಧ್ಯಕ್ಷರಾದ ಅಧ್ಯಕ್ಷ ಚಂದ್ರಕಾಂತ್,ಓಂಕಾರಪ್ಪ ,ಉಪಾಧ್ಯಕ್ಷ ದೇವರಾಜ್ ಕಾರ್ಯದರ್ಶಿ ಶ್ರೀಧರ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...