Thursday, September 17, 2026
Thursday, September 17, 2026

Chandragutti Renukamba Temple ಚಂದ್ರಗುತ್ತಿ‌ ಜಾತ್ರೆಯಲ್ಲಿ‌ ದೇವಿಗೆ ಪೊಲೀಸ್ ಸಿಬ್ಬಂದಿಯಿಂದ ಬೃಹತ್ ಪುಷ್ಪಹಾರ ಅರ್ಪಣೆ

Date:

Chandragutti Renukamba Temple ಸೊರಬ ತಾಲೂಕಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ಮಹಾರಥೋತ್ಸವದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶ್ರೀ ದೇವಿಗೆ ಬೃಹತ್ ಹಾರವನ್ನು ಸಮರ್ಪಿಸಿ, ನಾಡಿನ ಜನತೆಯ ಸುಭೀಕ್ಷತೆಗೆ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ಇ. ಕೇಶವ್, ಸಿಪಿಐ ಎಲ್. ರಾಜಶೇಖರ್, ಪಿಎಸ್‌ಐಗಳಾದ ಎಚ್.ಎನ್. ನಾಗರಾಜ್, ಚಂದನ್, ರಾಜುರೆಡ್ಡಿ, ಎಎಸ್‌ಐಗಳಾದ ಲಿಂಗರಾಜ್, ಶಿವಮೂರ್ತಿ, ಸಿಬ್ಬಂದಿ ನಾಗೇಶ್, ನಾಗರಾಜ್, ರಾಘವೇಂದ್ರ, ಲೋಕೇಶ್, ವಿನಯ್, ಪ್ರದೀಪ್, ಸಂದೀಪ್, ಮಂಜುನಾಥ ದೈವಜ್ಞ, ಉಷಾ, ಹೇಮಲತಾ ಸೇರಿದಂತೆ ಇಲಾಖಾ ಸಿಬ್ಬಂದಿ ಮತ್ತು ಸ್ಥಳೀಯ ಮುಖಂಡರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...