Home Guard and Civil Defence Department ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖೆವತಿಯಿಂದ ಎಸ್.ಟಿ. ಆನಂದ ಇವರು ಮುಖ್ಯ ಮಂತ್ರಿಗಳ ಚಿನ್ನದ ಪದಕ ಪುರಸ್ಕೃತರು.
೨೦೨೪-೨೫ನೇ ಸಾಲಿನ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖಾ ವತಿಯಿಂದ ಶಿವಮೊಗ್ಗದ ಎಸ್.ಟಿ. ಆನಂದರವರ ಅತ್ಯಮೂಲ್ಯ ಸೇವೆಯನ್ನು ಪರಿಗಣಿಸಿ ಮುಖ್ಯ ಮಂತ್ರಿಗಳ ಚಿನ್ನದ ಪದಕ ದೊರೆತಿದೆ.
ಇವರು ತಿಪ್ಪೆಸ್ವಾಮಿ – ಶ್ರೀಮತಿ ಉಷಾ ಎಸ್.ಟಿರವರ ಪುತ್ರರಾಗಿದ್ದಾರೆ . ಇವರ ವಿಶೇಷ ಸಾಧನೆಗಾಗಿ
ಗೃಹರಕ್ಷಕದಳ ಜಿಲ್ಲಾ ಘಟಕ ಮತ್ತು ಪೌರರಕ್ಷಣೆ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.