Sunday, August 2, 2026
Sunday, August 2, 2026

Home Guard and Civil Defence Department ಗೃಹರಕ್ಷಕ ಎಸ್.ಟಿ.ಆನಂದ್ ಅವರಿಗೆ ಮುಖ್ಯಮಂತ್ರಿಗಳ ಸುವರ್ಣ ಪದಕ

Date:

Home Guard and Civil Defence Department ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖೆವತಿಯಿಂದ ಎಸ್.ಟಿ. ಆನಂದ ಇವರು ಮುಖ್ಯ ಮಂತ್ರಿಗಳ ಚಿನ್ನದ ಪದಕ ಪುರಸ್ಕೃತರು.

೨೦೨೪-೨೫ನೇ ಸಾಲಿನ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖಾ ವತಿಯಿಂದ ಶಿವಮೊಗ್ಗದ ಎಸ್.ಟಿ. ಆನಂದರವರ ಅತ್ಯಮೂಲ್ಯ ಸೇವೆಯನ್ನು ಪರಿಗಣಿಸಿ ಮುಖ್ಯ ಮಂತ್ರಿಗಳ ಚಿನ್ನದ ಪದಕ ದೊರೆತಿದೆ.
ಇವರು ತಿಪ್ಪೆಸ್ವಾಮಿ – ಶ್ರೀಮತಿ ಉಷಾ ಎಸ್.ಟಿರವರ ಪುತ್ರರಾಗಿದ್ದಾರೆ . ಇವರ ವಿಶೇಷ ಸಾಧನೆಗಾಗಿ
ಗೃಹರಕ್ಷಕದಳ ಜಿಲ್ಲಾ ಘಟಕ ಮತ್ತು ಪೌರರಕ್ಷಣೆ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...