Thursday, March 19, 2026
Thursday, March 19, 2026

Ninasam ಕಾಲೇಜು ವಿದ್ಯಾರ್ಥಿಗಳಿಗೆ ಎಂಟು ದಿನಗಳ ರಂಗ ಶಿಬಿರ

Date:

Ninasam ಸ್ಪಂದನ (ರಿ) ಸಾಗರ , ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ , ಕಾಲೇಜು ವಿಧ್ಯಾರ್ಥಿಗಳಿಗಾಗಿ ಎಂಟು ದಿನಗಳ ರಂಗತರಬೇತಿ ಶಿಬಿರವನ್ನು ಹರಿವು ಹೆಸರಿನಲ್ಲಿ ಆಯೋಜಿಸಿದೆ.
ಇದು ದಿನಾಂಕ 12:03:25 ರಿಂದ 19:03:25 ರವರೆಗೆ ಸಾಗರದ ಶಿವಪ್ಪನಾಯಕ ನಗರದ ಭೂಮಿ ರಂಗಮನೆಯಲ್ಲಿ ನಡೆಯಲಿದೆ.
ನಾಳೆ ದಿನಾಂಕ 12:03 : 25 ರ
ಸಂಜೆ ನಾಲ್ಕು ಗಂಟೆಗೆ ಇದರ ಉದ್ಘಾಟನೆ ನಡೆಯಲಿದ್ದು…
ಪರಶುರಾಮ್ ಸೂರನಗದ್ದೆ ಚಾಲನೆ ನೀಡಲಿದ್ದಾರೆ.

Ninasam ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗದ ಸಹಾಯಕ ನಿರ್ದೇಶಕರಾದ ಉಮೇಶ್ ಎಚ್ ಅಧ್ಯಕ್ಷತೆ ವಹಿಸಲಿದ್ದು ಸ್ಪಂದನದ ಕಾರ್ಯದರ್ಶಿ ಶಿವಕುಮಾರ್ ಉಳವಿ ಉಪಸ್ಥಿತರಿರುತ್ತಾರೆ.
ಆಸಕ್ತ ಸುಮಾರು 25 ಕ್ಕೂ ಹೆಚ್ಚು ವಿಧ್ಯಾರ್ಥಿ ಯುವಕರು ಭಾಗವಹಿಸಲು ಅವಕಾಶವಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...