Monday, May 4, 2026
Monday, May 4, 2026

Ninasam ಕಾಲೇಜು ವಿದ್ಯಾರ್ಥಿಗಳಿಗೆ ಎಂಟು ದಿನಗಳ ರಂಗ ಶಿಬಿರ

Date:

Ninasam ಸ್ಪಂದನ (ರಿ) ಸಾಗರ , ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ , ಕಾಲೇಜು ವಿಧ್ಯಾರ್ಥಿಗಳಿಗಾಗಿ ಎಂಟು ದಿನಗಳ ರಂಗತರಬೇತಿ ಶಿಬಿರವನ್ನು ಹರಿವು ಹೆಸರಿನಲ್ಲಿ ಆಯೋಜಿಸಿದೆ.
ಇದು ದಿನಾಂಕ 12:03:25 ರಿಂದ 19:03:25 ರವರೆಗೆ ಸಾಗರದ ಶಿವಪ್ಪನಾಯಕ ನಗರದ ಭೂಮಿ ರಂಗಮನೆಯಲ್ಲಿ ನಡೆಯಲಿದೆ.
ನಾಳೆ ದಿನಾಂಕ 12:03 : 25 ರ
ಸಂಜೆ ನಾಲ್ಕು ಗಂಟೆಗೆ ಇದರ ಉದ್ಘಾಟನೆ ನಡೆಯಲಿದ್ದು…
ಪರಶುರಾಮ್ ಸೂರನಗದ್ದೆ ಚಾಲನೆ ನೀಡಲಿದ್ದಾರೆ.

Ninasam ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗದ ಸಹಾಯಕ ನಿರ್ದೇಶಕರಾದ ಉಮೇಶ್ ಎಚ್ ಅಧ್ಯಕ್ಷತೆ ವಹಿಸಲಿದ್ದು ಸ್ಪಂದನದ ಕಾರ್ಯದರ್ಶಿ ಶಿವಕುಮಾರ್ ಉಳವಿ ಉಪಸ್ಥಿತರಿರುತ್ತಾರೆ.
ಆಸಕ್ತ ಸುಮಾರು 25 ಕ್ಕೂ ಹೆಚ್ಚು ವಿಧ್ಯಾರ್ಥಿ ಯುವಕರು ಭಾಗವಹಿಸಲು ಅವಕಾಶವಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...