Sunday, August 2, 2026
Sunday, August 2, 2026

Ninasam ಕಾಲೇಜು ವಿದ್ಯಾರ್ಥಿಗಳಿಗೆ ಎಂಟು ದಿನಗಳ ರಂಗ ಶಿಬಿರ

Date:

Ninasam ಸ್ಪಂದನ (ರಿ) ಸಾಗರ , ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ , ಕಾಲೇಜು ವಿಧ್ಯಾರ್ಥಿಗಳಿಗಾಗಿ ಎಂಟು ದಿನಗಳ ರಂಗತರಬೇತಿ ಶಿಬಿರವನ್ನು ಹರಿವು ಹೆಸರಿನಲ್ಲಿ ಆಯೋಜಿಸಿದೆ.
ಇದು ದಿನಾಂಕ 12:03:25 ರಿಂದ 19:03:25 ರವರೆಗೆ ಸಾಗರದ ಶಿವಪ್ಪನಾಯಕ ನಗರದ ಭೂಮಿ ರಂಗಮನೆಯಲ್ಲಿ ನಡೆಯಲಿದೆ.
ನಾಳೆ ದಿನಾಂಕ 12:03 : 25 ರ
ಸಂಜೆ ನಾಲ್ಕು ಗಂಟೆಗೆ ಇದರ ಉದ್ಘಾಟನೆ ನಡೆಯಲಿದ್ದು…
ಪರಶುರಾಮ್ ಸೂರನಗದ್ದೆ ಚಾಲನೆ ನೀಡಲಿದ್ದಾರೆ.

Ninasam ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗದ ಸಹಾಯಕ ನಿರ್ದೇಶಕರಾದ ಉಮೇಶ್ ಎಚ್ ಅಧ್ಯಕ್ಷತೆ ವಹಿಸಲಿದ್ದು ಸ್ಪಂದನದ ಕಾರ್ಯದರ್ಶಿ ಶಿವಕುಮಾರ್ ಉಳವಿ ಉಪಸ್ಥಿತರಿರುತ್ತಾರೆ.
ಆಸಕ್ತ ಸುಮಾರು 25 ಕ್ಕೂ ಹೆಚ್ಚು ವಿಧ್ಯಾರ್ಥಿ ಯುವಕರು ಭಾಗವಹಿಸಲು ಅವಕಾಶವಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...