Friday, June 13, 2025
Friday, June 13, 2025

MESCOM ಮಾರ್ಚ್ 14. ಕೂಡ್ಲಿ,ಚಿಕ್ಕೂಡ್ಲಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, MESCOM ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...