Friday, May 1, 2026
Friday, May 1, 2026

Agnipath Scheme ಶಿವಮೊಗ್ಗ ಸೇರಿದಂತೆ ಒಂಭತ್ತು ಜಿಲ್ಲೆಗಳ ಅವಿವಾಹಿತ ಅಭ್ಯರ್ಥಿಗಳಿಂದ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿಸಲ್ಲಿಕೆಗೆ ಆಹ್ವಾನ

Date:

Agnipath Scheme ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್‌ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.
ಭಾರತೀಯ ಸೇನೆಯಲ್ಲಿ ಆಯ್ಕೆ ‘ನ್ಯಾಯಯುತ ಮತ್ತು ಪಾರದರ್ಶಕ’ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್ ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: aromangalore2021@gmail.com k ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...