Thursday, June 18, 2026
Thursday, June 18, 2026

ತಾಯಿ ಸರಸ್ವತಿಯ ಕೃಪಾಕಟಾಕ್ಷ ಪರೀಕ್ಷಾರ್ಥಿ ಮಕ್ಕಳಿಗೆ ಸಿಗಲಿ- ಪೂಜಾ ನಾಗರಾಜ್ ಪರಿಸರ

Date:

ಶಿವಮೊಗ್ಗದ ವಿನೋಬ ನಗರದ ಸಮೀಪವಿರುವ ಶಾಲೆಯಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 2024 25 ನೇ ಸಾಲಿನ ಶೈಕ್ಷಣಿಕ ವರ್ಷದ ಅಂತಿಮ ಹಂತದಲ್ಲಿದ್ದು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತಾಯಿ ಸರಸ್ವತಿ ಮಾತೆಯ ಕೃಪಾಶೀರ್ವಾದ ಪ್ರತಿಯೊಬ್ಬರಿಗೂ ಸಿಗಲೆಂದು ಹಾಗೂ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿ ಹಾಗೂ ಕೃಪಾ ಕಟಾಕ್ಷ ಸಿಗಲೆಂದು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಪೂಜಾ ನಾಗರಾಜ್ ಪರಿಸರ ಮಾತನಾಡಿದರು. ನಂತರ ಗುರುಗಳಾದ ಶ್ರೀ ಕೆ. ಮಂಜುನಾಥ್ ಭಟ್ ರವರ ಸಮ್ಮುಖದಲ್ಲಿ ಸರಸ್ವತಿ ಮಾತಿಗೆ ಪೂಜೆಯನ್ನು ಸಲ್ಲಿಸಲಾಯಿತು. ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಂದ ಹತ್ತನೇ ನೇ ತರಗತಿಯ ವಿದ್ಯಾರ್ಥಿಗಳು ಸರಸ್ವತಿ ಮಾತೆಯನ್ನು ಆರಾಧಿಸುತ್ತಾ ಭಕ್ತಿ ಪೂರ್ವಕ ಗೀತೆಗಳನ್ನು ಸರಸ್ವತಿ ಮಾತಿಗೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಹಾಗೂ ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...