Thursday, August 13, 2026
Thursday, August 13, 2026

CM Siddharamaiah ಕರ್ನಾಟಕಕ್ಕೆ ಕೇಂದ್ರದಿಂದ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಘೋಷಣೆ

Date:

CM Siddharamaiah ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸಂತಸ ಹಂಚಿಕೊಂಡಿದ್ದಾರೆ

ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ. ಎಂದು ತಮ್ಮ ಜಾಲತಾಣದ x ಖಾತೆಯಲ್ಲಿ‌ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...