Monday, February 2, 2026
Monday, February 2, 2026

Yakshakala Academy Bangalore ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗ

Date:

Yakshakala Academy Bangalore ಯಕ್ಷಕಲಾ ಅಕಾಡಮಿ ಬೆಂಗಳೂರು ಇದರ ಆಯೋಜನೆಯಲ್ಲಿ ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗವು ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಲಾವಿದರಾಗಿ ಚಿತ್ಕಲ ತುಂಗ, ಸಂಪತ್ ಆಚಾರ್ಯ್, ಪನ್ನಗ ಮಯ್ಯ, ರವಿ ಮಡೋಡಿ, ಕೃಷ್ಣ ಶಾಸ್ತ್ರಿ, ಮನೋಜ್ ಭಟ್, ವಿನಯ್ ಹೊಸ್ತೋಟ, ರಾಘವೇಂದ್ರ ಐತಾಳ್, ವಿಜೇತ್ ಭಟ್, ಸದಾಶಿವ ತುಂಗ, ಕವಿತಾ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

-ರವಿ ಮಡೋಡಿ
9986384205

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...