Friday, June 19, 2026
Friday, June 19, 2026

Yakshakala Academy Bangalore ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗ

Date:

Yakshakala Academy Bangalore ಯಕ್ಷಕಲಾ ಅಕಾಡಮಿ ಬೆಂಗಳೂರು ಇದರ ಆಯೋಜನೆಯಲ್ಲಿ ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗವು ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಲಾವಿದರಾಗಿ ಚಿತ್ಕಲ ತುಂಗ, ಸಂಪತ್ ಆಚಾರ್ಯ್, ಪನ್ನಗ ಮಯ್ಯ, ರವಿ ಮಡೋಡಿ, ಕೃಷ್ಣ ಶಾಸ್ತ್ರಿ, ಮನೋಜ್ ಭಟ್, ವಿನಯ್ ಹೊಸ್ತೋಟ, ರಾಘವೇಂದ್ರ ಐತಾಳ್, ವಿಜೇತ್ ಭಟ್, ಸದಾಶಿವ ತುಂಗ, ಕವಿತಾ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

-ರವಿ ಮಡೋಡಿ
9986384205

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...