Thursday, June 19, 2025
Thursday, June 19, 2025

Yakshakala Academy Bangalore ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗ

Date:

Yakshakala Academy Bangalore ಯಕ್ಷಕಲಾ ಅಕಾಡಮಿ ಬೆಂಗಳೂರು ಇದರ ಆಯೋಜನೆಯಲ್ಲಿ ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗವು ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಲಾವಿದರಾಗಿ ಚಿತ್ಕಲ ತುಂಗ, ಸಂಪತ್ ಆಚಾರ್ಯ್, ಪನ್ನಗ ಮಯ್ಯ, ರವಿ ಮಡೋಡಿ, ಕೃಷ್ಣ ಶಾಸ್ತ್ರಿ, ಮನೋಜ್ ಭಟ್, ವಿನಯ್ ಹೊಸ್ತೋಟ, ರಾಘವೇಂದ್ರ ಐತಾಳ್, ವಿಜೇತ್ ಭಟ್, ಸದಾಶಿವ ತುಂಗ, ಕವಿತಾ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

-ರವಿ ಮಡೋಡಿ
9986384205

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...

Klive Special Article ಈ ಶತಮಾನದಲ್ಲಿ ಯೋಗವು ಜಗತ್ತನ್ನು ಒಂದುಗೂಡಿಸಿದೆ

Klive Special Article ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ...

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...