Sunday, August 2, 2026
Sunday, August 2, 2026

K.S. Eshwarappa ಕಾಂಗ್ರೆಸ್ ಸರ್ಕಾರದ ನಡವಳಿಕೆ ಯಾರಿಗೂ ನೆಮ್ಮದಿ ತರುತ್ತಿಲ್ಲ :ಕೆ.ಎಸ್​.ಈಶ್ವರಪ್ಪ

Date:

K.S. Eshwarappa ಮಾಸೂರಿನ ಯುವತಿ ಸ್ವಾತಿ ಹತ್ಯೆ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರದ ನಡವಳಿಕೆ ಯಾರಿಗೂ ನೆಮ್ಮದಿ ತರುತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಾತಿಯನ್ನು ಲವ್​ ಜಿಹಾದ್​ ಮೂಲಕ ಬಲೆಗೆ ಬೀಳಿಸಿಕೊಂಡು ಕಾರಿನಲ್ಲಿ ಕರೆದುಕೊಂಡು ಹೋಗಿ ಕುತ್ತಿಗೆ ಬಿಗಿದು ಸಾಯಿಸಿ ನದಿಗೆ ಬಿಸಾಕಿ ಹೋಗುವ ರಾಕ್ಷಿಸಿ ಕೃತ್ಯದ ಬಗ್ಗೆ ಸಿಎಂ ಆದಿಯಾಗಿ ಯಾರೊಬ್ಬರೂ ಖಂಡನೆ ಮಾಡಿಲ್ಲ. ಸಿಎಂ ಹಾಗೂ ಡಿಸಿಎಂ ಮಾತೆತ್ತಿದರೆ ನೀವು ಮುಸಲ್ಮಾನ್​ ವಿರೋಧಿ ಎನ್ನುತ್ತಾರೆ. ಸ್ವಾತಿ ನಿಮ್ಮ ಮಗಳೇ ಆಗಿದ್ದರೆ ನೀವು ಸುಮ್ಮನಿರುತ್ತಿದ್ದರೆ ಎಂದು ಪ್ರಶ್ನಿಸಿದ ಈಶ್ವರಪ್ಪ ಸ್ವಾತಿಯ ಮೃತ ದೇಹ ನದಿಯಿಂದ ಮೇಲಕ್ಕೆ ಬರುತ್ತಿದ್ದಂತೆಯೇ ಪೊಲೀಸರು ಆತುರದಿಂದ ಶವ ಸಂಸ್ಕಾರ ಮಾಡಿದ್ದಾರೆ ಎಂದರು.
K.S. Eshwarappa ಸ್ವಾತಿ ಹತ್ಯೆ ಪ್ರಕರಣ ಇಡೀ ರಾಜ್ಯದ ಜನ ತಲೆ ತಗ್ಗಿಸುವ ಕೆಲಸ. ಒಂದು ವೇಳೆ ಮುಸ್ಲಿಮ್​ ಯುವತಿಯನ್ನು ಯಾರಾದರೊಬ್ಬ ಹಿಂದೂ ಯುವಕ ಸಾಯಿಸಿ ಬಿಸಾಕಿದ್ದರೆ ನೀವು ಬೆಂಕಿ ಹಚ್ಚುತ್ತಿದ್ದರಲ್ಲವೆ. ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳು ಎಂದರೆ ಬೆಲೆಯೆ ಇಲ್ಲದಂತಾಗಿದೆ. ಹಾಗಾಗಿ ಹಿಂದೂ ಹೆಣ್ಣು ಮಕ್ಕಳು ರಾಕ್ಷಸಿ ಮುಸಲ್ಮಾನ ಗೂಂಡಾಗಳ ಬಗ್ಗೆ ಎಚ್ಚರದಿಂದರಬೇಕು. ಹಾಗೆಯೇ ಹೆಣ್ಣು ಮಕ್ಕಳು ಈ ರೀತಿ ದುರ್ಬಳಕೆ ಮಾಡಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾಯ್ದೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...