Tuesday, March 18, 2025
Tuesday, March 18, 2025

Guarantee Scheme ಗ್ಯಾರಂಟಿ ಹಣ ಅಕ್ರಮ ವ್ಯಯ ವಿರೋಧಿಸಿ ರಾಜ್ಯ ಬಿಜೆಪಿ & ಜೆಡಿಎಸ್ ಪ್ರತಿಭಟನೆ

Date:

Guarantee Scheme ಗ್ಯಾರಂಟಿ ಅನುಷ್ಠಾನ ಸಮಿತಿಗಾಗಿ ರಾಜ್ಯದ ಜನರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಶಾಸಕರುಗಳು ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

Guarantee Scheme ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್‌ನ ನಾಯಕರಾದ ಶ್ರೀ ಭೋಜೆಗೌಡ, ಬಿಜೆಪಿ ಮತ್ತು ಜೆಡಿಎಸ್‍ನ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...