Monday, February 2, 2026
Monday, February 2, 2026

Kuvempu University ಶ್ರೀಮತಿ ಕಾವ್ಯ ಅವರಿಗೆ ಕುವೆಂಪು ವಿವಿ ಪಿಎಚ್ ಡಿ ಪದವಿ

Date:

Kuvempu University ಕುವೆಂಪು ವಿಶ್ವವಿದ್ಯಾನಿಲಯವು ಶ್ರೀಮತಿ ಕಾವ್ಯ ಕೋಂ ಟಿ.ಎಸ್. ಯೋಗೀಶ್ ಇವರಿಗೆ “ಸಂಸ್ಕೃತದಲ್ಲಿ ಭಾಸನ ಏಕಾಂಕ ನಾಟಕಗಳ ವಿಮರ್ಶಾತ್ಮಕ ಅಧ್ಯಯ” ಎಂಬ ವಿಷಯದ ಕುರಿತು ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಪ್ರಾಧ್ಯಾಪಕಿ ಡಾ. ಎಂ.ಎ. ಶೃತಿಕೀರ್ತೀ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರೌಢಪ್ರಬಂಧಕ್ಕೆ ಡಾಕ್ಟರೇಡ್ ಪದವಿ ನೀಡಿ ಗೌರವಿಸಿದೆ.
ಕಾವ್ಯರವರು ಶಿವಮೊಗ್ಗದ ಸಂಸ್ಕೃತ ಪಂಡಿತ ಡಾ. ಸಿ. ರೇಣುಕಾರಾಧ್ಯ ಇವರ ಪುತ್ರಿಯಾಗಿದ್ದು, ಶ್ರೀ ಜಗದ್ಗುರು ಗುರುಬಸವೇಶ್ವರ ಸಂಸ್ಕೃತ ಪಾಠಶಾಲೆ, ಶ್ರೀ ಬೆಕ್ಕಿನಕಲ್ಮಠದಲ್ಲಿ ಸಂಸ್ಕೃತ ಶಿಕ್ಷಕಿಯಾಗಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...