Wednesday, December 17, 2025
Wednesday, December 17, 2025

Karnataka Sanga Shivamogga “ಸ್ತ್ರೀ‌ ಎಂದರೆ ಅಷ್ಟೇ ಸಾಕೆ?” ಕರ್ನಾಟಕ‌ ಸಂಘದಲ್ಲಿ ವಿನೂತನ‌‌ ಕಾರ್ಯಕ್ರಮ

Date:

Karnataka Sanga Shivamogga ದಿನಾಂಕ 21ನೇ ಮಾರ್ಚ್ 2025ರ ಶುಕ್ರವಾರ ಸಂಜೆ 5:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಉಪಾಧ್ಯಕ್ಷರಾದ ಡಾ. ನಾಗಮಣಿ ಎಸ್. ಇವರ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮ ‘ಸ್ತೀ ಎಂದರೆ ಅಷ್ಟೇ ಸಾಕೆ?!…’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶ್ರೀಮತಿ ಸಹನಾ ಕಾಂತಬೈಲು, ಸಾಹಿತಿಗಳು, ಚೆಂಬು ಗ್ರಾಮ, ಮಡಿಕೇರಿ, ಇವರು ‘ಗೃಹಿಣಿ ಮತ್ತು ಸಾಹಿತ್ಯ’ ವಿಷಯದ ಕುರಿತು ಮತ್ತು ಶ್ರೀಮತಿ ವಾಸಂತಿ ಶೆಣೈ ಆಕಾಶವಾಣಿ ಹಾಗೂ ದೂರದರ್ಶನ ಸಂಗೀತ ಕಲಾವಿದರು, ಉಡುಪಿ, ಇವರು ‘ಗೃಹಿಣಿ ಮತ್ತು ಸಂಗೀತ’ ವಿಷಯದ ಕುರಿತು ಮಾತನಾಡಲಿದ್ದಾರೆ.

ದಿನಾಂಕ ೨೨ನೇ ಮಾರ್ಚ್ 2025ರ ಶನಿವಾರ ಸಂಜೆ 5:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Karnataka Sanga Shivamogga ಭದ್ರಾವತಿಯ ಪ್ರೊ. ಎಸ್.ಎಸ್. ವಿಜಯಾ (ವಿಜಯದೇವಿ), ಎಮೆರಿಟಸ್ ಪ್ರಾಧ್ಯಾಪಕರು, ಸಾಹಿತಿಗಳು ಇವರು ‘ಅಲ್ಲಮನಂತರಂಗ’ ವಿಷಯದ ಕುರಿತು ಮಾತನಾಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...