Friday, March 21, 2025
Friday, March 21, 2025

Nidhi Aapke Nikat ಮಾರ್ಚ್ 27 ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿ “ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ

Date:

Nidhi Aapke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ರಿಪ್ಪನ್‌ಪೇಟೆಯ ಮೆಸ್ಕಾಂ ಹತ್ತಿರದ ಓಂ ಎಲೆಕ್ಟ್ರಿಕಲ್ಸ್ ನಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಪ್ಪನಹಳ್ಳಿ ರಸ್ತೆಯಲ್ಲಿನ ಎಂಕೆಈಟಿ, ಎಲ್‌ಕೆ ಆಂಗ್ಲ ಮಾಧ್ಯಮ ಸಿಬಿಎಸ್‌ಸಿ ವಿದ್ಯಾಲಯದಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
Nidhi Aapke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...