Saturday, December 6, 2025
Saturday, December 6, 2025

Shivamogga Rangayana ಮಾರ್ಚ್ 24 ಸುವರ್ಣ ಸಂಸ್ಕೃತಿ ಭವನದಲ್ಲಿ’ಸತ್ತವರ ನೆರಳು’ ನಾಟಕ ಪ್ರದರ್ಶನ

Date:

Shivamogga Rangayana ಶಿವಮೊಗ್ಗ ರಂಗಾಯಣದ ಆಯೋಜನೆಯಲ್ಲಿ ಮಾ.24 ರ ಸಂಜೆ 6.30ಕ್ಕೆ ಹೆಲಿಪ್ಯಾಡ್ ಹತ್ತಿರದ ಅಶೋಕನಗರ ಸುವರ್ಣ ಸಂಸ್ಕೃತಿ ಭವನದಲ್ಲಿ ಧಾರವಾಡ ರಂಗಾಯಣ ಪ್ರಸ್ತುತಿಯ, ಜಡಭರತ ರಚನೆಯ, ಶ್ರೀ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ “ಸತ್ತವರ ನೆರಳು” ನಾಟಕವು ಪ್ರದರ್ಶನಗೊಳ್ಳಲಿದೆ.

Shivamogga Rangayana ಟಿಕೆಟ್ ದರವು ಒಬ್ಬರಿಗೆ ರೂ.30 ನಿಗದಿ ಮಾಡಲಾಗಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...