Wednesday, February 4, 2026
Wednesday, February 4, 2026

Shivamogga Rangayana ಮಾರ್ಚ್ 24 ಸುವರ್ಣ ಸಂಸ್ಕೃತಿ ಭವನದಲ್ಲಿ’ಸತ್ತವರ ನೆರಳು’ ನಾಟಕ ಪ್ರದರ್ಶನ

Date:

Shivamogga Rangayana ಶಿವಮೊಗ್ಗ ರಂಗಾಯಣದ ಆಯೋಜನೆಯಲ್ಲಿ ಮಾ.24 ರ ಸಂಜೆ 6.30ಕ್ಕೆ ಹೆಲಿಪ್ಯಾಡ್ ಹತ್ತಿರದ ಅಶೋಕನಗರ ಸುವರ್ಣ ಸಂಸ್ಕೃತಿ ಭವನದಲ್ಲಿ ಧಾರವಾಡ ರಂಗಾಯಣ ಪ್ರಸ್ತುತಿಯ, ಜಡಭರತ ರಚನೆಯ, ಶ್ರೀ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ “ಸತ್ತವರ ನೆರಳು” ನಾಟಕವು ಪ್ರದರ್ಶನಗೊಳ್ಳಲಿದೆ.

Shivamogga Rangayana ಟಿಕೆಟ್ ದರವು ಒಬ್ಬರಿಗೆ ರೂ.30 ನಿಗದಿ ಮಾಡಲಾಗಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...