Thursday, March 19, 2026
Thursday, March 19, 2026

Shahi Export Limited ಶಿವಮೊಗ್ಗ ತಾಲ್ಲೂಕಿನಲ್ಲಿ ಪ್ರಸರಣ ಮಾರ್ಗದ ಕಾರಿಡಾರ್ ಪರಿಹಾರ ನಿಗದಿ ಇತ್ಯರ್ಥ ಸಭೆ

Date:

Shahi Export Limited ಶಿವಮೊಗ್ಗ ತಾಲ್ಲೂಕಿನಲ್ಲಿ 220 ಕೆ.ವಿ ಮುಖ್ಯ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಮೆ|| ಶಾಹಿ ಎಕ್ಸ್ಪೋರ್ಟ್ ಲಿಮಿಟೆಡ್‌ಗೆ ಜೋಡಣೆಯಾಗುವ 110 ಕೆ.ವಿ ಎಸ್.ಎಂ.ಟಿ ಹಾಲಿ ಇರುವ ಸಿಂಗಲ್ ಸರ್ಕ್ಯೂಟ್ ಮಾರ್ಗವನ್ನು ಹೊಸ 110 ಕೆ.ವಿ ಡಬಲ್ ಸಕ್ಯೂರ್ಟ್ ರಚನೆಯ ಕಾಮಗಾರಿಯಲ್ಲಿ ಬರುವ ಲೈನ್ ಕಾರಿಡಾರ್ ಪರಿಹಾರ ನಿಗದಿಪಡಿಸುವ ಕುರಿತು ಮಾ.25 ರ ಬೆಳಿಗ್ಗೆ 11.00 ಗಂಟಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
Shahi Export Limited ಶಿವಮೊಗ್ಗ ತಾಲ್ಲೂಕಿನ ಇಸ್ಲಾಪುರ, ತೊಪ್ಪಿನಘಟ್ಟ, ದುಮ್ಮಳ್ಳಿ, ನಿದಿಗೆ ಗ್ರಾಮಗಳ ವಿವಿಧ ಜಮೀನುಗಳಲ್ಲಿ 110 ಕೆವಿ ವಿದ್ಯುತ್ ಮಾರ್ಗವು ಈ ಕೆಳಗೆ ತಿಳಿಸಿರುವ ಸರ್ವೆ ನಂ. ಜಮೀನುಗಳಲ್ಲಿ ಹಾದು ಹೋಗುವುದರಿಂದ ಸಂಬAಧಪಟ್ಟ ಭೂಮಾಲೀಕರು/ರೈತರಿಗೆ 110 ಕೆವಿ ಪ್ರಸರಣ ಮಾರ್ಗದ ಕಾರಿಡಾರ್ ಪರಿಹಾರ ನಿಗದಿಪಡಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಇಸ್ಲಾಪುರ ಸರ್ವೆ ನಂ;79, ತೋಪ್ಪಿನಘಟ್ಟ ಸರ್ವೆ ನಂ: 19, 20, 23, 24, 27, 28, 26, 40, 29, 39, 120, 119, 36, 34, 31, 32, 119, ದಮ್ಮಳ್ಳಿ ಸರ್ವೆ ನಂ: 43, 44, 45, 67, 68, 69, 66, 89, 88, ನಿದಿಗೆ ಸರ್ವೆ ನಂ: 35, 33, 34, 32, 12, 10, 11, 09, 183, 1, 2, 170, 169, 165, 168, 167, 166, 164, 72, 142, 141, 130, 132, 133, 134 ರ ಭೂಮಾಲೀಕರು ಹಾಗೂ ರೈತರು ತಪ್ಪದೆ ಸಭೆಗೆ ಹಾಜರಾಗುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...