Thursday, September 17, 2026
Thursday, September 17, 2026

Eshwar Khandre  ಖಾಲಿ ನೀರಿನ ಬಾಟಲಿ‌ ಎಸೆಯ ಬೇಡಿ. ಮಳಿಗೆಗಳಲ್ಲಿ ಮರು ಖರೀದಿಗೆ ಸರ್ಕಾರದ ಸೂಚನೆ- ಸಚಿವ ಈಶ್ವರ ಖಂಡ್ರೆ

Date:


Eshwar Khandre  ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಅಧಿಕಾರಿಗಳಿಗೆ ಸಚಿವ ಈಶ್ವತ ಖಂಡ್ರೆ ಸೂಚಿಸಿದ್ದಾರೆ..

ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...